25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

ಕೊಕ್ಕಡ: ಕೆಂಪಕೊಡಿ ನಿವಾಸಿಯಾಗಿ ರಘುರಾಮ ಮಡಿವಾಳ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿದರು.

ರಘುರಾಮ ಮಡಿವಾಳರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅಲ್ಲದೆ ಕಡು ಬಡತನದಲ್ಲಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ತನ್ನೆರಡು ಮಕ್ಕಳನ್ನು ಕಳೆದುಕೊಂಡು ಅನಾಥರಾಗಿದ್ದು, ಜೀವನ ನಡೆಸಲು ಸಾದ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ. ಇವರ ಈ ಸ್ಥಿತಿಯನ್ನು ತಿಳಿದು ರಘುರಾಮ ಮಾಡಿವಾಳರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವರಿಗೆ ಆರ್ಥಿಕ ಸಹಾಯವನ್ನು, ಮತ್ತು ವೀಲ್ ಚೈರ್ ನೀಡಿದರು.

ಈ ಸಂದರ್ಭ ಸ್ಥಳೀಯರಾದ ಜಗದೀಶ ಕೆಂಪಕೊಡಿ (ಕೊಕ್ಕಡ ಗ್ರಾ,ಪಂ ಸದಸ್ಯ ),ಶ್ರೀನಾಥ್ ಬಡಕೈಲ್,ಶಿವಪ್ಪ ಜಾರಿಗೆದಡಿ,ಉಗ್ಗಪ್ಪ ಪೂಜಾರಿ ಕೆಂಪಕೊಡಿ,ಶ್ರೀಧರ ಬಳಕ್ಕ,ಸತೀಶ್ ಕುಡಾಲ,ಲೋಕೇಶ್ ಕೆಂಪಕೋಡಿ,ಪುರುಷೋತ್ತಮ ಕುದ್ಕೋಳಿ,ಇನ್ನಿತರರು ಉಪಸ್ಥಿತರಿದ್ದರು.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya
error: Content is protected !!