September 6, 2026
Uncategorized

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

ಕೊಕ್ಕಡ: ಕೆಂಪಕೊಡಿ ನಿವಾಸಿಯಾಗಿ ರಘುರಾಮ ಮಡಿವಾಳ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿದರು.

ರಘುರಾಮ ಮಡಿವಾಳರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅಲ್ಲದೆ ಕಡು ಬಡತನದಲ್ಲಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ತನ್ನೆರಡು ಮಕ್ಕಳನ್ನು ಕಳೆದುಕೊಂಡು ಅನಾಥರಾಗಿದ್ದು, ಜೀವನ ನಡೆಸಲು ಸಾದ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ. ಇವರ ಈ ಸ್ಥಿತಿಯನ್ನು ತಿಳಿದು ರಘುರಾಮ ಮಾಡಿವಾಳರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವರಿಗೆ ಆರ್ಥಿಕ ಸಹಾಯವನ್ನು, ಮತ್ತು ವೀಲ್ ಚೈರ್ ನೀಡಿದರು.

ಈ ಸಂದರ್ಭ ಸ್ಥಳೀಯರಾದ ಜಗದೀಶ ಕೆಂಪಕೊಡಿ (ಕೊಕ್ಕಡ ಗ್ರಾ,ಪಂ ಸದಸ್ಯ ),ಶ್ರೀನಾಥ್ ಬಡಕೈಲ್,ಶಿವಪ್ಪ ಜಾರಿಗೆದಡಿ,ಉಗ್ಗಪ್ಪ ಪೂಜಾರಿ ಕೆಂಪಕೊಡಿ,ಶ್ರೀಧರ ಬಳಕ್ಕ,ಸತೀಶ್ ಕುಡಾಲ,ಲೋಕೇಶ್ ಕೆಂಪಕೋಡಿ,ಪುರುಷೋತ್ತಮ ಕುದ್ಕೋಳಿ,ಇನ್ನಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಕಂಚಿಂಜೆ: ನಿವೃತ್ತ ಪೋಸ್ಟ್ ಮಾಸ್ಟರ್ ರ್ರಾಮಚಂದ್ರ ರಾವ್ ನಿಧನ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya
error: Content is protected !!