September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ. ರೋಡ್ ಸಮೀಪದ ಅಜ್ಜಿಬೆಟ್ಟು ಎಂಬಲ್ಲಿ ಜೂ.30 ರಂದು ನಡೆದಿದೆ.

ಮೃತ ವ್ಯಕ್ತಿಯನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಎಂದು ಗುರುತಿಸಲಾಗಿದೆ.

ದ್ವಿಚಕ್ರ ಸವಾರ ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಎಂಬಲ್ಲಿ ರಸ್ತೆ ಕ್ರಾಸ್ ಮಾಡುವ ವೇಳೆ. ಬಿಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಚಿದಾನಂದ ಅವರು ಬಂಟ್ವಾಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಎರಡೂ ಜನರೇಟರ್ ಇದ್ದೂ ಯಾವುದೇ ಪ್ರಯೋಜನಕ್ಕಿಲ್ಲ: ಜನರು ಅಗತ್ಯ ಕೆಲಸಕ್ಕಾಗಿ ಕಾದು ವಾಪಸ್ ಹೋಗಬೇಕಾದ ಪರಿಸ್ಥಿತಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!