September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

ಬಡಗಕಾರಂದೂರು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ. ಎಂ.ಸಿ, ಪೋಷಕರು, ಶ್ರೀ ಧ.ಗ್ರಾ ಯೋಜನೆ ಮತ್ತು ಶಿಕ್ಷಕರ ಸಹಕಾರದೊಂದಿಗೆ ಶಾಲಾ ಪೌಷ್ಠಿಕ ವನ ನಿರ್ಮಾಣ ಮತ್ತು ಸ್ವಚ್ಛತೆ ಕಾರ್ಯವು ಶ್ರಮದಾನದ ಮೂಲಕ ನಡೆಯಿತು.

ತರಕಾರಿ ಬೀಜ ಬಿತ್ತನೆ, ತರಕಾರಿ ಗಿಡ, ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭ ಶಾಲಾ ಎಸ್.ಡಿ.ಎಂ. ಸಿ ಅಧ್ಯಕ್ಷ ಶಶಿಕಾಂತ ನಾಯಕ್, ಉಪಾಧ್ಯಕ್ಷೆ ಶ್ರೀಮತಿ ರೂಪಾ, ಎಸ್.ಡಿ.ಎಂ.ಸಿ ಸದಸ್ಯರು, ಮುಖ್ಯ ಶಿಕ್ಷಕರಾದ ಸುರೇಶ್ ಎನ್, ಶ್ರೀ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಯಶೋಧರ ಸುವರ್ಣ, ಶಾಲಾ ಪೋಷಕರು ಅಡುಗೆ ಸಿಬ್ಬಂದಿ ಗಳು, ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Related posts

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

Suddi Udaya

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya
error: Content is protected !!