25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕರಾಜಕೀಯ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಜೂ.30ರಂದು ನೀಡಿದರು. ಇವರ ಜೊತೆಗೆ ಧಾರ್ಮಿಕ ದತ್ತಿ ಇಲಾಖೆಯ ಕಮಿಷನ‌ರ್ ವೆಂಕಟೇಶ್ ರವರು ಹಾಜರಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪ್ರಶಾಂತ ಮಚ್ಚಿನ, ವಿಶ್ವನಾಥ ಕೊಲ್ಲಾಜೆ, ಗಣೇಶ್ ಕಾಶಿ, ಹರಿಶ್ಚಂದ್ರ, ಪ್ರಮೋದ್ ಕುಮಾ‌ರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಮತ್ತು ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya
error: Content is protected !!