26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಸಂಯೋಜಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಅಂಜನಾ ಆಯ್ಕೆಯಾಗಿದ್ದಾಳೆ.

ಸಹ ಸಂಯೋಜಕಿಯಾಗಿ ದ್ವಿತೀಯ ಕಲಾ ವಿಭಾಗದ ಶ್ರೀಪೂರ್ಣಾ , ತರಗತಿವಾರು ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಯಶಸ್ ಕಾಕತ್ಕರ್ , ಆಕಾಶ್ ಪ್ರಭು , ಸಮೃದ್ಧಿ., ದ್ವಿತೀಯ ವಾಣಿಜ್ಯಶಾಸ್ತ್ರದ ಸುನಿಲ್ ಗೊರೈ , ಮಂಜುನಾಥ ಪ್ರಭು. ದ್ವಿತೀಯ ಕಲಾವಿಭಾಗದ ಲಿಖಿತಾ , ಪ್ರಥಮ ವಿಜ್ಞಾನದ ಟಿ.ಪಿ ಹಿತಾ , ಸಹನಾ , ಭೂಮಿಕಾ , ಅನನ್ಯ, ಪ್ರಥಮ ವಾಣಿಜ್ಯಶಾಸ್ತ್ರದ ಆರ್ಯನ್ , ನಿಹಾರಿಕಾ ,ಯಶಸ್, ಪ್ರಥಮ ಕಲಾವಿಭಾಗದ ಚಿರಂತ್ ಆಯ್ಕೆಯಾಗಿದ್ದಾರೆ.

Related posts

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya
error: Content is protected !!