July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆ

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆಯಾಗಿದ್ದಾರೆ.

ಪೋಷಕ ಸದಸ್ಯರಾಗಿ ಪಾರ್ವತಿ, ಯಶೋಧ, ಜಂಸೀನಾ, ಮಹಮ್ಮದ್ ಜುಬೈದಾ, ಮೊಹಮ್ಮದ್ ಆರಿಫ್, ಮೊ.ಹಾರಿಸ್, ಹಸನಬ್ಬ,ಆಶಿಕಾ, ನಸೀಮ, ಸಾಹಿನಾ, ಕೈರುನ್ನೀಸಾ, ಸಂಶುದ್ದೀನ್, ಫಾತಿಮತ್ ಜೊಹರಾ, ಉದಯ ಕುಮಾರ್, ಸಂಶುದ್ದೀನ್.

ಪದನಿಮಿತ್ತ ಸದಸ್ಯರಾಗಿ ಶಾಲಾ ಮುಖ್ಯೋಪಾಧ್ಯಾಯಿನಿ ಮೋಹಿನಿ, ಆರೋಗ್ಯ ಕಾರ್ಯಕರ್ತೆ ಸರಸ್ವತಿ, ಅಂಗನವಾಡಿ ಕಾರ್ಯಕರ್ತೆ ಲಲಿತಾ, ನಾಮನಿರ್ದೇಶಿತ ಸದಸ್ಯರಾಗಿ ಲಾಯಿಲ ಗ್ರಾ.ಪಂ. ಸದಸ್ಯ ಪಿ. ಸಲೀಂ , ಶಿಕ್ಷಕಿ ಲೀನಾ ಡಿಸೋಜ , ಶಾಲಾ ನಾಯಕ ಮೊಹಮ್ಮದ್ ಶಿಹಾಮ್ ಆಯ್ಕೆಯಾಗಿದ್ದಾರೆ.

Related posts

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!