23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಬಂಗ್ಲೆಗುಡ್ಡೆ ಪಕ್ಕದಲ್ಲಿರುವ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆ ಪಕ್ಕದ ವಿದ್ಯುತ್ ತಂತಿಗೆ ದೊಡ್ಡ ಗಾತ್ರದ ಒಣಗಿದ ಮರ ಬಿದ್ದು ನೇತಾಡುತ್ತಿದೆ. ಸಾರ್ವಜನಿಕರು, ವಾಹನ ಸವಾರರು ಜೀವ ಭಯದಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ.

2 ತಿಂಗಳ ಹಿಂದೆ ರಾಜ್ಯ ಹೆದ್ದಾರಿ ರಸ್ತೆ ಪಕ್ಕದ ಅಪಾಯದಲ್ಲಿರುವ ಒಣಗಿದ ಮರಗಳನ್ನು ತೆರವು ಮಾಡುವಂತೆ ಈ ಹಿಂದೆ ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ನೋಡಿದರೂ ಹೆಚ್ಚುತ್ತು ಕೊಂಡಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಹಲವಾರು ಕಡೆಗಳಲ್ಲಿ ಅಪಾಯದಲ್ಲಿರುವ ಒಣ ಮರಗಳನ್ನು ತೆರವು ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya
error: Content is protected !!