September 6, 2026
Uncategorized

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

ಕೊಕ್ಕಡ: ಕೆಂಪಕೊಡಿ ನಿವಾಸಿಯಾಗಿ ರಘುರಾಮ ಮಡಿವಾಳ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿದರು.

ರಘುರಾಮ ಮಡಿವಾಳರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅಲ್ಲದೆ ಕಡು ಬಡತನದಲ್ಲಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ತನ್ನೆರಡು ಮಕ್ಕಳನ್ನು ಕಳೆದುಕೊಂಡು ಅನಾಥರಾಗಿದ್ದು, ಜೀವನ ನಡೆಸಲು ಸಾದ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ. ಇವರ ಈ ಸ್ಥಿತಿಯನ್ನು ತಿಳಿದು ರಘುರಾಮ ಮಾಡಿವಾಳರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವರಿಗೆ ಆರ್ಥಿಕ ಸಹಾಯವನ್ನು, ಮತ್ತು ವೀಲ್ ಚೈರ್ ನೀಡಿದರು.

ಈ ಸಂದರ್ಭ ಸ್ಥಳೀಯರಾದ ಜಗದೀಶ ಕೆಂಪಕೊಡಿ (ಕೊಕ್ಕಡ ಗ್ರಾ,ಪಂ ಸದಸ್ಯ ),ಶ್ರೀನಾಥ್ ಬಡಕೈಲ್,ಶಿವಪ್ಪ ಜಾರಿಗೆದಡಿ,ಉಗ್ಗಪ್ಪ ಪೂಜಾರಿ ಕೆಂಪಕೊಡಿ,ಶ್ರೀಧರ ಬಳಕ್ಕ,ಸತೀಶ್ ಕುಡಾಲ,ಲೋಕೇಶ್ ಕೆಂಪಕೋಡಿ,ಪುರುಷೋತ್ತಮ ಕುದ್ಕೋಳಿ,ಇನ್ನಿತರರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ,ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ ಎರ್ನೋಡಿ ವತಿಯಿಂದ ಸ್ವಾತಂತ್ರೋತ್ಸವ

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!