September 6, 2026
ಅಪಘಾತವರದಿ

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

ನಾಲ್ಕೂರು: ತೋಟದಲ್ಲಿ ಹಸುವೊಂದು ಮೇಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ನಂಗನ್ಯಾರು ಎಂಬಲ್ಲಿ ನಡೆದಿದೆ.

ನಾಲ್ಕೂರು ನಿವಾಸಿ, ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ವಿಕ್ಟರ್ ಕ್ರಾಸ್ತ ಅವರಿಗೆ ಸೇರಿದ ಹಸುವಾಗಿದ್ದು,ಮೇಯಲು ಹೋದಾಗ ವಿದ್ಯುತ್‌ ತಗುಲಿದೆ.

ತೋಟದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಹಳೆಯ ತಂತಿಯಾದ ಕಾರಣ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದೆ.ಅಲ್ಲಿಯೇ ಹಸು ಮೇಯುತ್ತಿತ್ತು ಎಂದು ವಿಕ್ಟರ್ ಕ್ರಾಸ್ತ ತಿಳಿಸಿದ್ದಾರೆ. ಇಗಾಗಲೇ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya
error: Content is protected !!