23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಚಿತ್ರ ವರದಿವರದಿ

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

ನಾಲ್ಕೂರು: ತೋಟದಲ್ಲಿ ಹಸುವೊಂದು ಮೇಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ನಂಗನ್ಯಾರು ಎಂಬಲ್ಲಿ ನಡೆದಿದೆ.

ನಾಲ್ಕೂರು ನಿವಾಸಿ, ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ವಿಕ್ಟರ್ ಕ್ರಾಸ್ತ ಅವರಿಗೆ ಸೇರಿದ ಹಸುವಾಗಿದ್ದು, ಮೇಯಲು ಹೋದಾಗ ವಿದ್ಯುತ್‌ ತಗುಲಿದೆ.

ತೋಟದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಹಳೆಯ ತಂತಿಯಾದ ಕಾರಣ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದೆ. ಅಲ್ಲಿಯೇ ಹಸು ಮೇಯುತ್ತಿತ್ತು ಎಂದು ವಿಕ್ಟರ್ ಕ್ರಾಸ್ತ ತಿಳಿಸಿದ್ದಾರೆ. ಇಗಾಗಲೇ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!