23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಚಿತ್ರ ವರದಿವರದಿ

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

ನಾಲ್ಕೂರು: ತೋಟದಲ್ಲಿ ಹಸುವೊಂದು ಮೇಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ನಂಗನ್ಯಾರು ಎಂಬಲ್ಲಿ ನಡೆದಿದೆ.

ನಾಲ್ಕೂರು ನಿವಾಸಿ, ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ವಿಕ್ಟರ್ ಕ್ರಾಸ್ತ ಅವರಿಗೆ ಸೇರಿದ ಹಸುವಾಗಿದ್ದು, ಮೇಯಲು ಹೋದಾಗ ವಿದ್ಯುತ್‌ ತಗುಲಿದೆ.

ತೋಟದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಹಳೆಯ ತಂತಿಯಾದ ಕಾರಣ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದೆ. ಅಲ್ಲಿಯೇ ಹಸು ಮೇಯುತ್ತಿತ್ತು ಎಂದು ವಿಕ್ಟರ್ ಕ್ರಾಸ್ತ ತಿಳಿಸಿದ್ದಾರೆ. ಇಗಾಗಲೇ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya
error: Content is protected !!