32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

ಬಡಗಕಾರಂದೂರು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ. ಎಂ.ಸಿ, ಪೋಷಕರು, ಶ್ರೀ ಧ.ಗ್ರಾ ಯೋಜನೆ ಮತ್ತು ಶಿಕ್ಷಕರ ಸಹಕಾರದೊಂದಿಗೆ ಶಾಲಾ ಪೌಷ್ಠಿಕ ವನ ನಿರ್ಮಾಣ ಮತ್ತು ಸ್ವಚ್ಛತೆ ಕಾರ್ಯವು ಶ್ರಮದಾನದ ಮೂಲಕ ನಡೆಯಿತು.

ತರಕಾರಿ ಬೀಜ ಬಿತ್ತನೆ, ತರಕಾರಿ ಗಿಡ, ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭ ಶಾಲಾ ಎಸ್.ಡಿ.ಎಂ. ಸಿ ಅಧ್ಯಕ್ಷ ಶಶಿಕಾಂತ ನಾಯಕ್, ಉಪಾಧ್ಯಕ್ಷೆ ಶ್ರೀಮತಿ ರೂಪಾ, ಎಸ್.ಡಿ.ಎಂ.ಸಿ ಸದಸ್ಯರು, ಮುಖ್ಯ ಶಿಕ್ಷಕರಾದ ಸುರೇಶ್ ಎನ್, ಶ್ರೀ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಯಶೋಧರ ಸುವರ್ಣ, ಶಾಲಾ ಪೋಷಕರು ಅಡುಗೆ ಸಿಬ್ಬಂದಿ ಗಳು, ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Related posts

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya
error: Content is protected !!