September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಘಟಕದ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಪೂರ್ವಭಾವಿ ಸಭೆ ಸಂಘಟನಾ ಕಾರ್ಯದರ್ಶಿಗಳ ನೇತೃತ್ವದಲ್ಲಿ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ಜೂ. 29 ರಂದು ನಡೆಯಿತು.

ಈ ವೇಳೆ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರಾಗಿ ಧರ್ಣಪ್ಪ ಮೂಲ್ಯ ನಾವೂರು, ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಗುಡಿಗಾರ್ ಮುಂಡ್ರಬೆಟ್ಟು, ಉಪಾಧ್ಯಕ್ಷರಾಗಿ ಪಳನಿ ಸ್ವಾಮಿ ಪಿ.ಆರ್, ಗೋಪಾಲಕೃಷ್ಣ ಓಡ್ರಬೆಟ್ಟು, ಹರೀಶ್ ಅಂಕರಿಮಾರು, ಕೋಶಾಧಿಕಾರಿಯಾಗಿ ಸಂತೋಷ್ ಎಂ. ಇಂದಬೆಟ್ಟು, ಜೊತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಗಣೇಶ್ ಕೃಪಾ ಇಂದಬೆಟ್ಟು, ಜೊತೆ ಕೋಶಾಧಿಕಾರಿಯಾಗಿ ಸಂತೋಷ್ ದೇರಾಜೆ ಬೆದ್ರಬೆಟ್ಟು ಆಯ್ಕೆಯಾದರು.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya
error: Content is protected !!