July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಘಟಕದ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಪೂರ್ವಭಾವಿ ಸಭೆ ಸಂಘಟನಾ ಕಾರ್ಯದರ್ಶಿಗಳ ನೇತೃತ್ವದಲ್ಲಿ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ಜೂ. 29 ರಂದು ನಡೆಯಿತು.

ಈ ವೇಳೆ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರಾಗಿ ಧರ್ಣಪ್ಪ ಮೂಲ್ಯ ನಾವೂರು, ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಗುಡಿಗಾರ್ ಮುಂಡ್ರಬೆಟ್ಟು, ಉಪಾಧ್ಯಕ್ಷರಾಗಿ ಪಳನಿ ಸ್ವಾಮಿ ಪಿ.ಆರ್, ಗೋಪಾಲಕೃಷ್ಣ ಓಡ್ರಬೆಟ್ಟು, ಹರೀಶ್ ಅಂಕರಿಮಾರು, ಕೋಶಾಧಿಕಾರಿಯಾಗಿ ಸಂತೋಷ್ ಎಂ. ಇಂದಬೆಟ್ಟು, ಜೊತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಗಣೇಶ್ ಕೃಪಾ ಇಂದಬೆಟ್ಟು, ಜೊತೆ ಕೋಶಾಧಿಕಾರಿಯಾಗಿ ಸಂತೋಷ್ ದೇರಾಜೆ ಬೆದ್ರಬೆಟ್ಟು ಆಯ್ಕೆಯಾದರು.

Related posts

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya
error: Content is protected !!