September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕೆ.ಎಸ್ಎಂಸಿ ಎ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್ಎಂಸಿ ಎ ಉಜಿರೆ ಘಟಕದ ನಿರ್ದೇಶಕ ಫಾ| ಬಿಜು ಮ್ಯಾಥ್ಯೂಅಂಬಟ್, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪ್ರಾಂಶುಪಾಲರು ಫಾ| ಜಾರ್ಜ್ ಪುಧಿಯೆಡತ್, ಕೆ.ಎಸ್ಎಂಸಿ ಎ ಕೇಂದ್ರ ಸಮಿತಿಯ ಪಿಆರ್ ಒ ಪಿ.ಸಿ ಸೆಬಾಸ್ಟಿನ್, ಕೆ.ಎಸ್ಎಂಸಿ ಎ ಉಜಿರೆ ಅಧ್ಯಕ್ಷ ಜೋಬಿ ಮುಳವನ ಮಾಚಾರ್, ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಕಾರ್ಯದರ್ಶಿ ಜೈಸನ್ ಪಟ್ಟೆರಿಲ್ ಹಾಗೂ ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಯೂತ್ ಕೌನ್ಸಿಲ್ ಕೋಡಿನೇಟರ್ ಓಡಂಪಳ್ಳಿ, ಕೆ.ಎಸ್ಎಂಸಿ ಎ ಸದಸ್ಯರಾದ ಜೇಮ್ಸ್ ನೆಲ್ಲಿಕುನ್ನೆಲ್ ಸಣ್ಣಿ ಬೆಳಾಲು ಉಪಸ್ಥಿತರಿದ್ದರು.

Related posts

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya
error: Content is protected !!