25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

ಧರ್ಮಸ್ಥಳ: 2011ನೇ ಸಾಲಿನಲ್ಲಿ ಬಂಟ್ವಾಳ, ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಅಕ್ಬರ್ ಸಿದ್ದಿಕ್, ವಾಸ: ಬಿ ಮೂಡ ಗ್ರಾಮ, ಬಂಟ್ವಾಳ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜೂ.30 ರಂದು ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಿದ್ದಾರೆ . ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರು‌ಪಡಿಸಿದ್ದು, ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya
error: Content is protected !!