ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ನ ಮುಂದಿನ ಅವಧಿಗೆ 55ನೇ ವರ್ಷದ ಅಧ್ಯಕ್ಷರಾಗಿ ಪ್ರೊ.ಪ್ರಕಾಶ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಮ್ ಎಮ್ ದಯಾಕರ್ ಉಜಿರೆ ಆಯ್ಕೆಯಾಗಿದ್ದಾರೆ.

ಖಜಾಂಜಿಯಾಗಿ ನಾರಾಯಣ ಪೈ, ದಂಡಪಾಣಿಯಾಗಿ ವಿವೇಕ ಸಂಪದ ಅರಿಗ, ನಿರ್ದೇಶಕರಾಗಿ ಪೂರಣ್ ವರ್ಮ, ತ್ರಿವಿ-‘ ಹೆಬ್ಬಾರ, ಮನೋರಮ ಭಟ್, ಪ್ರವೀಣ ಗೋಖಲೆ, ಸಂದೇಶ್ ರಾವ್, ಹಾಗೂ 214 ಪೊಲಿಯೊ ಚೆಯರ್ ಮ್ಯಾನ್ ಆಗಿ ಡಾ. ಶಶಿಧರ ಡೋಂಗ್ರೆ, ಪ್ರಾಜೆಕ್ಟ್‌ ಮತ್ತು ಸ್ಕಾಲರ್ ಚೆಯರ್ ಮ್ಯಾನ್ ಆಗಿ ಅಬೂಬಕ್ಕರ್, ಕಲ್ಮರಲ್ ಚೆಯರ್ ಮ್ಯಾನ್ ಆಗಿ ಡಾ.ಸುವೀರ್ ಜೈನ್, ಪಬ್ಲಿಕ್ ಇಮೇಜ್ ಚೆಯರ್ ಮ್ಯಾನ್ ಆಗಿ ಬಿ.ಕೆ.ಧನಂಜಯ್ ರಾವ್, ಬ್ಲಡ್ ಬ್ಯಾಂಕ್ ಚೆಯರ್ ಮ್ಯಾನ್ ಆಗಿ ಶ್ರೀಧರ ಕೆ.ವಿ. ಸ್ಪೋರ್ಟ್ಸ್ ಚೆಯರ್ ಮ್ಯಾನ್ ಆಗಿ ಆದರ್ಶ ಕಾರಂತ, ನಿಯತಕಾಲಿಕ ಪತ್ರಿಕೆ “ರೋಟರ್” ಇದರ ಚೆಯರ್ ಮ್ಯಾನ್ ಆಗಿ ಕಿರಣ್ ಹೆಬ್ಬಾರ್ ಹಾಗೂ ಇಂಟರಾಕ್ಟ, ರೋಟರಾಕ್ಟ. ಆರ್ ಸಿ ಸಿ ಇದರ ಚೆಯರ್ ಮ್ಯಾನ್ ಆಗಿ ನಾರಾಯಣ ಭಿಡೆ, ಟಿ. ಆರ್.ಎಫ್ ಚೆಯರ್ ಮ್ಯಾನ್ ಆಗಿ ಶ್ರೀನಾಥ್ ಕೆ.ಎಮ್ ಅಯ್ಕೆಯಾಗಿದ್ದಾರೆ.

Related posts

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya
error: Content is protected !!