26.7 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ನ ಮುಂದಿನ ಅವಧಿಗೆ 55ನೇ ವರ್ಷದ ಅಧ್ಯಕ್ಷರಾಗಿ ಪ್ರೊ.ಪ್ರಕಾಶ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಮ್ ಎಮ್ ದಯಾಕರ್ ಉಜಿರೆ ಆಯ್ಕೆಯಾಗಿದ್ದಾರೆ.

ಖಜಾಂಜಿಯಾಗಿ ನಾರಾಯಣ ಪೈ, ದಂಡಪಾಣಿಯಾಗಿ ವಿವೇಕ ಸಂಪದ ಅರಿಗ, ನಿರ್ದೇಶಕರಾಗಿ ಪೂರಣ್ ವರ್ಮ, ತ್ರಿವಿ-‘ ಹೆಬ್ಬಾರ, ಮನೋರಮ ಭಟ್, ಪ್ರವೀಣ ಗೋಖಲೆ, ಸಂದೇಶ್ ರಾವ್, ಹಾಗೂ 214 ಪೊಲಿಯೊ ಚೆಯರ್ ಮ್ಯಾನ್ ಆಗಿ ಡಾ. ಶಶಿಧರ ಡೋಂಗ್ರೆ, ಪ್ರಾಜೆಕ್ಟ್‌ ಮತ್ತು ಸ್ಕಾಲರ್ ಚೆಯರ್ ಮ್ಯಾನ್ ಆಗಿ ಅಬೂಬಕ್ಕರ್, ಕಲ್ಮರಲ್ ಚೆಯರ್ ಮ್ಯಾನ್ ಆಗಿ ಡಾ.ಸುವೀರ್ ಜೈನ್, ಪಬ್ಲಿಕ್ ಇಮೇಜ್ ಚೆಯರ್ ಮ್ಯಾನ್ ಆಗಿ ಬಿ.ಕೆ.ಧನಂಜಯ್ ರಾವ್, ಬ್ಲಡ್ ಬ್ಯಾಂಕ್ ಚೆಯರ್ ಮ್ಯಾನ್ ಆಗಿ ಶ್ರೀಧರ ಕೆ.ವಿ. ಸ್ಪೋರ್ಟ್ಸ್ ಚೆಯರ್ ಮ್ಯಾನ್ ಆಗಿ ಆದರ್ಶ ಕಾರಂತ, ನಿಯತಕಾಲಿಕ ಪತ್ರಿಕೆ “ರೋಟರ್” ಇದರ ಚೆಯರ್ ಮ್ಯಾನ್ ಆಗಿ ಕಿರಣ್ ಹೆಬ್ಬಾರ್ ಹಾಗೂ ಇಂಟರಾಕ್ಟ, ರೋಟರಾಕ್ಟ. ಆರ್ ಸಿ ಸಿ ಇದರ ಚೆಯರ್ ಮ್ಯಾನ್ ಆಗಿ ನಾರಾಯಣ ಭಿಡೆ, ಟಿ. ಆರ್.ಎಫ್ ಚೆಯರ್ ಮ್ಯಾನ್ ಆಗಿ ಶ್ರೀನಾಥ್ ಕೆ.ಎಮ್ ಅಯ್ಕೆಯಾಗಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya
error: Content is protected !!