July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ನ ಮುಂದಿನ ಅವಧಿಗೆ 55ನೇ ವರ್ಷದ ಅಧ್ಯಕ್ಷರಾಗಿ ಪ್ರೊ.ಪ್ರಕಾಶ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಮ್ ಎಮ್ ದಯಾಕರ್ ಉಜಿರೆ ಆಯ್ಕೆಯಾಗಿದ್ದಾರೆ.

ಖಜಾಂಜಿಯಾಗಿ ನಾರಾಯಣ ಪೈ, ದಂಡಪಾಣಿಯಾಗಿ ವಿವೇಕ ಸಂಪದ ಅರಿಗ, ನಿರ್ದೇಶಕರಾಗಿ ಪೂರಣ್ ವರ್ಮ, ತ್ರಿವಿ-‘ ಹೆಬ್ಬಾರ, ಮನೋರಮ ಭಟ್, ಪ್ರವೀಣ ಗೋಖಲೆ, ಸಂದೇಶ್ ರಾವ್, ಹಾಗೂ 214 ಪೊಲಿಯೊ ಚೆಯರ್ ಮ್ಯಾನ್ ಆಗಿ ಡಾ. ಶಶಿಧರ ಡೋಂಗ್ರೆ, ಪ್ರಾಜೆಕ್ಟ್‌ ಮತ್ತು ಸ್ಕಾಲರ್ ಚೆಯರ್ ಮ್ಯಾನ್ ಆಗಿ ಅಬೂಬಕ್ಕರ್, ಕಲ್ಮರಲ್ ಚೆಯರ್ ಮ್ಯಾನ್ ಆಗಿ ಡಾ.ಸುವೀರ್ ಜೈನ್, ಪಬ್ಲಿಕ್ ಇಮೇಜ್ ಚೆಯರ್ ಮ್ಯಾನ್ ಆಗಿ ಬಿ.ಕೆ.ಧನಂಜಯ್ ರಾವ್, ಬ್ಲಡ್ ಬ್ಯಾಂಕ್ ಚೆಯರ್ ಮ್ಯಾನ್ ಆಗಿ ಶ್ರೀಧರ ಕೆ.ವಿ. ಸ್ಪೋರ್ಟ್ಸ್ ಚೆಯರ್ ಮ್ಯಾನ್ ಆಗಿ ಆದರ್ಶ ಕಾರಂತ, ನಿಯತಕಾಲಿಕ ಪತ್ರಿಕೆ “ರೋಟರ್” ಇದರ ಚೆಯರ್ ಮ್ಯಾನ್ ಆಗಿ ಕಿರಣ್ ಹೆಬ್ಬಾರ್ ಹಾಗೂ ಇಂಟರಾಕ್ಟ, ರೋಟರಾಕ್ಟ. ಆರ್ ಸಿ ಸಿ ಇದರ ಚೆಯರ್ ಮ್ಯಾನ್ ಆಗಿ ನಾರಾಯಣ ಭಿಡೆ, ಟಿ. ಆರ್.ಎಫ್ ಚೆಯರ್ ಮ್ಯಾನ್ ಆಗಿ ಶ್ರೀನಾಥ್ ಕೆ.ಎಮ್ ಅಯ್ಕೆಯಾಗಿದ್ದಾರೆ.

Related posts

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya
error: Content is protected !!