March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ವಿಭಾಗದ ವತಿಯಿಂದ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಇಂಡೋ-ಟಿಬೇಟಿಯನ್ ಬಾರ್ಡರ್ ಫೋರ್ಸ್ ನ ಅನುಪ್ರಿಯಾ ಅವರು ಮಾತನಾಡಿ, ಭಾರತೀಯ ಸೇನೆಯಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಸಂವಾದದ ಮೂಲಕ ಮಾಹಿತಿಯನ್ನು ನೀಡಿ, ಸೇನೆಗೆ ಸೇರುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ ಕೆ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು, ಶಾರೀರಿಕ ಶಿಕ್ಷಣ ಉಪನ್ಯಾಸಕ ಸಂದೀಪ್ ಐ ಧನ್ಯವಾದಗೈದರು.

Related posts

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya
error: Content is protected !!