March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿರುವ ರಾಶಿ ಗಟ್ಟಲೆ ಗುಜರಿ‌ ಸಾಮಾಗ್ರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ: ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

ಮಚ್ಚಿನ: ಮಚ್ಚಿನ ಗ್ರಾಮದ ಬೆರ್ಬಲಾಜೆ ಗುಜರಿ ಅಂಗಡಿಯಲ್ಲಿ ಹಳೆಯ ಸಾಮಾಗ್ರಿಗಳು ರಾಶಿ ರಾಶಿಯಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದು ಅದರಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುವ ತಾಣವಾಗಿದೆ.

ಈ ಬಗ್ಗೆ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಜನರ ದೂರು ಕೇಳಿ ಬರುತ್ತಿದ್ದು ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಆರೋಗ್ಯ ಇಲಾಖೆ ಹಾಗೂ ಗ್ರಾ.ಪಂ, ಸಂಬಂಧ ಪಟ್ಟ ಅಧಿಕಾರಿಗಳು ಭೇಟಿ ನೀಡಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

Related posts

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!