26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿರುವ ರಾಶಿ ಗಟ್ಟಲೆ ಗುಜರಿ‌ ಸಾಮಾಗ್ರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ: ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

ಮಚ್ಚಿನ: ಮಚ್ಚಿನ ಗ್ರಾಮದ ಬೆರ್ಬಲಾಜೆ ಗುಜರಿ ಅಂಗಡಿಯಲ್ಲಿ ಹಳೆಯ ಸಾಮಾಗ್ರಿಗಳು ರಾಶಿ ರಾಶಿಯಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದು ಅದರಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುವ ತಾಣವಾಗಿದೆ.

ಈ ಬಗ್ಗೆ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಜನರ ದೂರು ಕೇಳಿ ಬರುತ್ತಿದ್ದು ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಆರೋಗ್ಯ ಇಲಾಖೆ ಹಾಗೂ ಗ್ರಾ.ಪಂ, ಸಂಬಂಧ ಪಟ್ಟ ಅಧಿಕಾರಿಗಳು ಭೇಟಿ ನೀಡಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya
error: Content is protected !!