July 23, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

ತುಮಕೂರಿನಲ್ಲಿ ನಡೆದ ಹೆಚ್.ಸಿ ಎಲ್ ಪ್ರಾಯೋಜಿತ sports for change ಕ್ರೀಡಾಕೂಟದಲ್ಲಿ ದಕ್ಷಿಣ ಭಾರತ ಮಟ್ಟದ ಪ್ರೌಢಶಾಲಾ ವಿಭಾಗದ ಅಂತರ್ ರಾಜ್ಯ ಖೋ ಖೋ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಕೇರಳ ಮತ್ತು ಆಂಧ್ರ ತಂಡಗಳ ವಿರುದ್ಧ ಗೆಲುವು ದಾಖಲಿಸಿ, ತಮಿಳುನಾಡು,ತೆಲಂಗಾಣ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಸರಕಾರಿ ಪ್ರೌಢಶಾಲೆ ,ನಯನಾಡು ಇಲ್ಲಿಯ ವಿದ್ಯಾರ್ಥಿಗಳಾದ ಪವನ್, ಶ್ರುತನ್, ಶೋನಿತ್ ಮತ್ತು ಶಾನ್ವಿತ್.

Related posts

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya
error: Content is protected !!