37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೆಯರ್ ವಿತರಣೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಜಿರೆ ಒಕ್ಕೂಟದ ಅತ್ತಾಜೆ ಸದಸ್ಯೆ ದೇವಕಿ ಇವರಿಗೆ ನಡೆಯಲು ಆಗದೇ ಇರುವ ಕಾರಣಕ್ಕೆ ವೀಲ್ ಚೆಯರ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಮಾಜಿ ಒಕ್ಕೂಟದ ಉಪಾಧ್ಯಕ್ಷರು, ಸಂಘದ ಸದಸ್ಯರು, ಮೇಲ್ವಿಚಾರಕರು, ಸೇವಾಪ್ರತಿನಿಧಿ ಯವರ ಉಪಸ್ಥಿತರಿದ್ದರು.

Related posts

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya
error: Content is protected !!