24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 35ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪೂರ್ವಭಾವಿ ಸಭೆಯು ಇತ್ತೀಚೆಗೆ ದೇವಸ್ಥಾನದ ವಠಾರದಲ್ಲಿ ನಡೆಯಿತು.

35ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಹಲ್ಲಂದೋಡಿ, ಕೋಶಾಧಿಕಾರಿಯಾಗಿ ಸುರೇಶ್ ಪೂಜಾರಿ ಕಲ್ಬೊಟ್ಟು ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ವಿಜಯ ಕುಮಾರ್ ಪಣಕಜೆ, ಉಪಾಧ್ಯಕ್ಷರುಗಳಾಗಿ ನವೀನ್ ಬಂಗೇರ ಡೆಕ್ಕರೊಟ್ಟು, ಉಮೇಶ್ ಮನು ಸ್ಟುಡಿಯೋ, ಯಶೋದರ ಶೆಟ್ಟಿ ಅರ್ಕಜೆ, ರುದೇಶ್ ಕುಮಾರ್ ಗಾಣದಕೊಟ್ಯ, ಸುಜಿತ್ ಕುಮಾರ್, ಜೊತೆಕಾರ್ಯದರ್ಶಿಯಾಗಿ ಅಶ್ವತ್ ಓಡೀಲು, ಸಂದೇಶ್ ಅನಿಲ, ರಂಜಿತ್ ಪಾದೆ, ಸಂತೋಷ್ ಶೆಟ್ಟಿ ಕನ್ನಡಿಕಟ್ಟೆ ಆಯ್ಕೆಯಾದರು.

Related posts

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya
error: Content is protected !!