24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

ಬಳಂಜ: ಈ ಬಾರಿಯ ಮಳೆಗಾಲದಲ್ಲಿ ಬೊಳ್ಳಾಜೆ ಸಮೀಪ ಪರಾರಿ ಕಾಂಕ್ರೀಟ್ ರಸ್ತೆಯಲ್ಲಿ ಗುಡ್ಡದ ಮಣ್ಣು ಬಂದು ಶೇಖರಣೆಗೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವುದನ್ನು ಮನಗಂಡು ತೋಟದಪಲ್ಕೆಯ ಯುವಕರು ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಮಳೆಗಾಲ ಪ್ರಾರಂಭವಾದಗ ಈ ರಸ್ತೆಯಲ್ಲಿ ನೀರು ಹರಿಯಲು ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲಿಯೇ ನೀರು ಮಣ್ಣು ಶೇಖರಣೆಗೊಳ್ಳುತ್ತೆ. ಇದರಿಂದ ಪ್ರಯಾಣಕ್ಕೆ ತುಂಬಾ ತೊಂದರೆಯಾಗುತ್ತಿತ್ತು.ಇದನ್ನು ನೋಡಿ ಸುಮಾರು ಏಳೆಂಟು ಜನ ಯುವಕರು ಸೇರಿ ಮಣ್ಣು ತೆರವುಗೊಳಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya
error: Content is protected !!