23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕೆ.ಎಸ್ಎಂಸಿ ಎ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್ಎಂಸಿ ಎ ಉಜಿರೆ ಘಟಕದ ನಿರ್ದೇಶಕ ಫಾ| ಬಿಜು ಮ್ಯಾಥ್ಯೂಅಂಬಟ್, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪ್ರಾಂಶುಪಾಲರು ಫಾ| ಜಾರ್ಜ್ ಪುಧಿಯೆಡತ್, ಕೆ.ಎಸ್ಎಂಸಿ ಎ ಕೇಂದ್ರ ಸಮಿತಿಯ ಪಿಆರ್ ಒ ಪಿ.ಸಿ ಸೆಬಾಸ್ಟಿನ್, ಕೆ.ಎಸ್ಎಂಸಿ ಎ ಉಜಿರೆ ಅಧ್ಯಕ್ಷ ಜೋಬಿ ಮುಳವನ ಮಾಚಾರ್, ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಕಾರ್ಯದರ್ಶಿ ಜೈಸನ್ ಪಟ್ಟೆರಿಲ್ ಹಾಗೂ ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಯೂತ್ ಕೌನ್ಸಿಲ್ ಕೋಡಿನೇಟರ್ ಓಡಂಪಳ್ಳಿ, ಕೆ.ಎಸ್ಎಂಸಿ ಎ ಸದಸ್ಯರಾದ ಜೇಮ್ಸ್ ನೆಲ್ಲಿಕುನ್ನೆಲ್ ಸಣ್ಣಿ ಬೆಳಾಲು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya
error: Content is protected !!