22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕೆ.ಎಸ್ಎಂಸಿ ಎ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್ಎಂಸಿ ಎ ಉಜಿರೆ ಘಟಕದ ನಿರ್ದೇಶಕ ಫಾ| ಬಿಜು ಮ್ಯಾಥ್ಯೂಅಂಬಟ್, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪ್ರಾಂಶುಪಾಲರು ಫಾ| ಜಾರ್ಜ್ ಪುಧಿಯೆಡತ್, ಕೆ.ಎಸ್ಎಂಸಿ ಎ ಕೇಂದ್ರ ಸಮಿತಿಯ ಪಿಆರ್ ಒ ಪಿ.ಸಿ ಸೆಬಾಸ್ಟಿನ್, ಕೆ.ಎಸ್ಎಂಸಿ ಎ ಉಜಿರೆ ಅಧ್ಯಕ್ಷ ಜೋಬಿ ಮುಳವನ ಮಾಚಾರ್, ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಕಾರ್ಯದರ್ಶಿ ಜೈಸನ್ ಪಟ್ಟೆರಿಲ್ ಹಾಗೂ ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಯೂತ್ ಕೌನ್ಸಿಲ್ ಕೋಡಿನೇಟರ್ ಓಡಂಪಳ್ಳಿ, ಕೆ.ಎಸ್ಎಂಸಿ ಎ ಸದಸ್ಯರಾದ ಜೇಮ್ಸ್ ನೆಲ್ಲಿಕುನ್ನೆಲ್ ಸಣ್ಣಿ ಬೆಳಾಲು ಉಪಸ್ಥಿತರಿದ್ದರು.

Related posts

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!