September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕೆ.ಎಸ್ಎಂಸಿ ಎ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್ಎಂಸಿ ಎ ಉಜಿರೆ ಘಟಕದ ನಿರ್ದೇಶಕ ಫಾ| ಬಿಜು ಮ್ಯಾಥ್ಯೂಅಂಬಟ್, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪ್ರಾಂಶುಪಾಲರು ಫಾ| ಜಾರ್ಜ್ ಪುಧಿಯೆಡತ್, ಕೆ.ಎಸ್ಎಂಸಿ ಎ ಕೇಂದ್ರ ಸಮಿತಿಯ ಪಿಆರ್ ಒ ಪಿ.ಸಿ ಸೆಬಾಸ್ಟಿನ್, ಕೆ.ಎಸ್ಎಂಸಿ ಎ ಉಜಿರೆ ಅಧ್ಯಕ್ಷ ಜೋಬಿ ಮುಳವನ ಮಾಚಾರ್, ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಕಾರ್ಯದರ್ಶಿ ಜೈಸನ್ ಪಟ್ಟೆರಿಲ್ ಹಾಗೂ ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಯೂತ್ ಕೌನ್ಸಿಲ್ ಕೋಡಿನೇಟರ್ ಓಡಂಪಳ್ಳಿ, ಕೆ.ಎಸ್ಎಂಸಿ ಎ ಸದಸ್ಯರಾದ ಜೇಮ್ಸ್ ನೆಲ್ಲಿಕುನ್ನೆಲ್ ಸಣ್ಣಿ ಬೆಳಾಲು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!