25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕೆ.ಎಸ್ಎಂಸಿ ಎ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್ಎಂಸಿ ಎ ಉಜಿರೆ ಘಟಕದ ನಿರ್ದೇಶಕ ಫಾ| ಬಿಜು ಮ್ಯಾಥ್ಯೂಅಂಬಟ್, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪ್ರಾಂಶುಪಾಲರು ಫಾ| ಜಾರ್ಜ್ ಪುಧಿಯೆಡತ್, ಕೆ.ಎಸ್ಎಂಸಿ ಎ ಕೇಂದ್ರ ಸಮಿತಿಯ ಪಿಆರ್ ಒ ಪಿ.ಸಿ ಸೆಬಾಸ್ಟಿನ್, ಕೆ.ಎಸ್ಎಂಸಿ ಎ ಉಜಿರೆ ಅಧ್ಯಕ್ಷ ಜೋಬಿ ಮುಳವನ ಮಾಚಾರ್, ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಕಾರ್ಯದರ್ಶಿ ಜೈಸನ್ ಪಟ್ಟೆರಿಲ್ ಹಾಗೂ ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಯೂತ್ ಕೌನ್ಸಿಲ್ ಕೋಡಿನೇಟರ್ ಓಡಂಪಳ್ಳಿ, ಕೆ.ಎಸ್ಎಂಸಿ ಎ ಸದಸ್ಯರಾದ ಜೇಮ್ಸ್ ನೆಲ್ಲಿಕುನ್ನೆಲ್ ಸಣ್ಣಿ ಬೆಳಾಲು ಉಪಸ್ಥಿತರಿದ್ದರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya
error: Content is protected !!