22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

ನೆಲ್ಯಾಡಿ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜು.01 ರಂದು ನೆಲ್ಯಾಡಿ ಶಾಖೆಯಲ್ಲಿ ನಡೆಯಿತು.

ಕ್ಯಾಂಪ್ಕೋ ಸಂಸ್ಥೆ ನೆಲ್ಯಾಡಿ ಶಾಖೆಯ ಸಕ್ರಿಯ ಸದಸ್ಯರಾದ  ಮಹೇಶ ಕೆ ಇವರ ಮೂತ್ರಪಿಂಡ ಕಸಿ( Kidney transplant) ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 3,00,000/- (ರೂಪಾಯಿ ಮೂರು ಲಕ್ಷ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ಗೌರವಾನ್ವಿತ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲರವರು ಮಹೇಶ ಕೆ ಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ಶೆಟ್ಟಿ, ನೆಲ್ಯಾಡಿ ಶಾಖೆಯ ಪ್ರಬಂಧಕ ಪ್ರಥಮ್ ಕುಮಾರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya
error: Content is protected !!