September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

ನೆಲ್ಯಾಡಿ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜು.01 ರಂದು ನೆಲ್ಯಾಡಿ ಶಾಖೆಯಲ್ಲಿ ನಡೆಯಿತು.

ಕ್ಯಾಂಪ್ಕೋ ಸಂಸ್ಥೆ ನೆಲ್ಯಾಡಿ ಶಾಖೆಯ ಸಕ್ರಿಯ ಸದಸ್ಯರಾದ  ಮಹೇಶ ಕೆ ಇವರ ಮೂತ್ರಪಿಂಡ ಕಸಿ( Kidney transplant) ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 3,00,000/- (ರೂಪಾಯಿ ಮೂರು ಲಕ್ಷ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ಗೌರವಾನ್ವಿತ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲರವರು ಮಹೇಶ ಕೆ ಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ಶೆಟ್ಟಿ, ನೆಲ್ಯಾಡಿ ಶಾಖೆಯ ಪ್ರಬಂಧಕ ಪ್ರಥಮ್ ಕುಮಾರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!