25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

ನಿಡ್ಲೆ : ಇಲ್ಲಿಯ ಶಂಕರಡ್ಕ ನಿವಾಸಿ ಭೀಮ ಭಟ್ (86ವ.) ಹೃದಯಾಘಾತದಿಂದ ಜು. 1ರಂದು ನಿಧನರಾದರು.

ಕೃಷಿಕರಾದ ಇವರು ಯಕ್ಷಗಾನ ತಾಳಮದ್ದಳೆ ಅರ್ಥಧಾರಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೇವಾ ನಿವೃತ್ತಿ ಅಂಗವಾಗಿ ಉಷಾ ವಿ. ರವರಿಗೆ ಬೀಳ್ಕೊಡುಗೆ

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya
error: Content is protected !!