25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

ನಿಡ್ಲೆ : ಇಲ್ಲಿಯ ಶಂಕರಡ್ಕ ನಿವಾಸಿ ಭೀಮ ಭಟ್ (86ವ.) ಹೃದಯಾಘಾತದಿಂದ ಜು. 1ರಂದು ನಿಧನರಾದರು.

ಕೃಷಿಕರಾದ ಇವರು ಯಕ್ಷಗಾನ ತಾಳಮದ್ದಳೆ ಅರ್ಥಧಾರಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!