22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಬೆಳ್ತಂಗಡಿ: ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ರವರ ಪತಿ ಹಿರಿಯ ಕಾಂಗ್ರೆಸ್ಸಿಗರಾದ ನೂಜೋಡಿ ಪ್ರಮೋದ್ ಕುಮಾರ್ ರವರು ಇತ್ತೀಚೆಗೆ ನಿಧನರಾಗಿದ್ದು ಅವರ ಮನೆಗೆ ಕಾಂಗ್ರೇಸ್ ಜಿಲ್ಲಾ ಮುಖಂಡ ಪದ್ಮರಾಜ್ ಆರ್ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಸಾದ್ ಎಂ.ಕೆ, ಗುರುರಾಜ್ ಗುರಿಪಳ್ಳ, ಶಾಂಭಾವಿ ಬಂಗೇರ, ರಾಘವೇಂದ್ರ ಪೂಜಾರಿ , ಸೌಮ್ಯ ಲಾಯಿಲ ಜೊತೆಗಿದ್ದರು.

Related posts

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!