23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಬೆಳ್ತಂಗಡಿ: ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ರವರ ಪತಿ ಹಿರಿಯ ಕಾಂಗ್ರೆಸ್ಸಿಗರಾದ ನೂಜೋಡಿ ಪ್ರಮೋದ್ ಕುಮಾರ್ ರವರು ಇತ್ತೀಚೆಗೆ ನಿಧನರಾಗಿದ್ದು ಅವರ ಮನೆಗೆ ಕಾಂಗ್ರೇಸ್ ಜಿಲ್ಲಾ ಮುಖಂಡ ಪದ್ಮರಾಜ್ ಆರ್ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಸಾದ್ ಎಂ.ಕೆ, ಗುರುರಾಜ್ ಗುರಿಪಳ್ಳ, ಶಾಂಭಾವಿ ಬಂಗೇರ, ರಾಘವೇಂದ್ರ ಪೂಜಾರಿ , ಸೌಮ್ಯ ಲಾಯಿಲ ಜೊತೆಗಿದ್ದರು.

Related posts

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!