July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಬೆಳ್ತಂಗಡಿ: ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ರವರ ಪತಿ ಹಿರಿಯ ಕಾಂಗ್ರೆಸ್ಸಿಗರಾದ ನೂಜೋಡಿ ಪ್ರಮೋದ್ ಕುಮಾರ್ ರವರು ಇತ್ತೀಚೆಗೆ ನಿಧನರಾಗಿದ್ದು ಅವರ ಮನೆಗೆ ಕಾಂಗ್ರೇಸ್ ಜಿಲ್ಲಾ ಮುಖಂಡ ಪದ್ಮರಾಜ್ ಆರ್ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಸಾದ್ ಎಂ.ಕೆ, ಗುರುರಾಜ್ ಗುರಿಪಳ್ಳ, ಶಾಂಭಾವಿ ಬಂಗೇರ, ರಾಘವೇಂದ್ರ ಪೂಜಾರಿ , ಸೌಮ್ಯ ಲಾಯಿಲ ಜೊತೆಗಿದ್ದರು.

Related posts

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!