22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

ಪಡಂಗಡಿ: ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ಪೊಯ್ಯೆಗುಡ್ಡೆ ಪಡಂಗಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ರಾಮು ಬಸ್ತಿಪಲ್ಕೆ, ಉಪಾಧ್ಯಕ್ಷರಾಗಿ ಜಗದೀಶ್ ಎರ್ಮಾಳ್ , ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಬಸ್ತಿ ಪಲ್ಕೆ, ಜತೆ ಕಾರ್ಯದರ್ಶಿ ಚಂದ್ರ ಸೌರವ್, ಕೋಶಾಧಿಕಾರಿಯಾಗಿ ಶ್ರೀಮತಿ ಸುಶೀಲಾ ಆಯ್ಕೆಯಾದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ರಮೇಶ್ ಪಿ., ಅಮ್ಮು ಕುಮಾರ್, ಸುನಂದ, ನಮಿತಾ, ಸ್ವಗತ್ , ಅಣ್ಣು ಗುತ್ತಿಗೆ ಗುಡ್ಡೆ , ಸುಂದರಿ, ಪ್ರಮೀಳಾ, ಲಕ್ಷ್ಮೀ, ಕಮಲಾಕ್ಷಿ , ಪ್ರಸದ್, ರಾಜೇಶ್, ವಸಂತ, ಸುಬ್ಬ , ಪ್ರಜ್ವಲ್, ಶಕಂರ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!