22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ನ ಮುಂದಿನ ಅವಧಿಗೆ 55ನೇ ವರ್ಷದ ಅಧ್ಯಕ್ಷರಾಗಿ ಪ್ರೊ.ಪ್ರಕಾಶ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಮ್ ಎಮ್ ದಯಾಕರ್ ಉಜಿರೆ ಆಯ್ಕೆಯಾಗಿದ್ದಾರೆ.

ಖಜಾಂಜಿಯಾಗಿ ನಾರಾಯಣ ಪೈ, ದಂಡಪಾಣಿಯಾಗಿ ವಿವೇಕ ಸಂಪದ ಅರಿಗ, ನಿರ್ದೇಶಕರಾಗಿ ಪೂರಣ್ ವರ್ಮ, ತ್ರಿವಿ-‘ ಹೆಬ್ಬಾರ, ಮನೋರಮ ಭಟ್, ಪ್ರವೀಣ ಗೋಖಲೆ, ಸಂದೇಶ್ ರಾವ್, ಹಾಗೂ 214 ಪೊಲಿಯೊ ಚೆಯರ್ ಮ್ಯಾನ್ ಆಗಿ ಡಾ. ಶಶಿಧರ ಡೋಂಗ್ರೆ, ಪ್ರಾಜೆಕ್ಟ್‌ ಮತ್ತು ಸ್ಕಾಲರ್ ಚೆಯರ್ ಮ್ಯಾನ್ ಆಗಿ ಅಬೂಬಕ್ಕರ್, ಕಲ್ಮರಲ್ ಚೆಯರ್ ಮ್ಯಾನ್ ಆಗಿ ಡಾ.ಸುವೀರ್ ಜೈನ್, ಪಬ್ಲಿಕ್ ಇಮೇಜ್ ಚೆಯರ್ ಮ್ಯಾನ್ ಆಗಿ ಬಿ.ಕೆ.ಧನಂಜಯ್ ರಾವ್, ಬ್ಲಡ್ ಬ್ಯಾಂಕ್ ಚೆಯರ್ ಮ್ಯಾನ್ ಆಗಿ ಶ್ರೀಧರ ಕೆ.ವಿ. ಸ್ಪೋರ್ಟ್ಸ್ ಚೆಯರ್ ಮ್ಯಾನ್ ಆಗಿ ಆದರ್ಶ ಕಾರಂತ, ನಿಯತಕಾಲಿಕ ಪತ್ರಿಕೆ “ರೋಟರ್” ಇದರ ಚೆಯರ್ ಮ್ಯಾನ್ ಆಗಿ ಕಿರಣ್ ಹೆಬ್ಬಾರ್ ಹಾಗೂ ಇಂಟರಾಕ್ಟ, ರೋಟರಾಕ್ಟ. ಆರ್ ಸಿ ಸಿ ಇದರ ಚೆಯರ್ ಮ್ಯಾನ್ ಆಗಿ ನಾರಾಯಣ ಭಿಡೆ, ಟಿ. ಆರ್.ಎಫ್ ಚೆಯರ್ ಮ್ಯಾನ್ ಆಗಿ ಶ್ರೀನಾಥ್ ಕೆ.ಎಮ್ ಅಯ್ಕೆಯಾಗಿದ್ದಾರೆ.

Related posts

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya
error: Content is protected !!