July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ನ ಮುಂದಿನ ಅವಧಿಗೆ 55ನೇ ವರ್ಷದ ಅಧ್ಯಕ್ಷರಾಗಿ ಪ್ರೊ.ಪ್ರಕಾಶ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಮ್ ಎಮ್ ದಯಾಕರ್ ಉಜಿರೆ ಆಯ್ಕೆಯಾಗಿದ್ದಾರೆ.

ಖಜಾಂಜಿಯಾಗಿ ನಾರಾಯಣ ಪೈ, ದಂಡಪಾಣಿಯಾಗಿ ವಿವೇಕ ಸಂಪದ ಅರಿಗ, ನಿರ್ದೇಶಕರಾಗಿ ಪೂರಣ್ ವರ್ಮ, ತ್ರಿವಿ-‘ ಹೆಬ್ಬಾರ, ಮನೋರಮ ಭಟ್, ಪ್ರವೀಣ ಗೋಖಲೆ, ಸಂದೇಶ್ ರಾವ್, ಹಾಗೂ 214 ಪೊಲಿಯೊ ಚೆಯರ್ ಮ್ಯಾನ್ ಆಗಿ ಡಾ. ಶಶಿಧರ ಡೋಂಗ್ರೆ, ಪ್ರಾಜೆಕ್ಟ್‌ ಮತ್ತು ಸ್ಕಾಲರ್ ಚೆಯರ್ ಮ್ಯಾನ್ ಆಗಿ ಅಬೂಬಕ್ಕರ್, ಕಲ್ಮರಲ್ ಚೆಯರ್ ಮ್ಯಾನ್ ಆಗಿ ಡಾ.ಸುವೀರ್ ಜೈನ್, ಪಬ್ಲಿಕ್ ಇಮೇಜ್ ಚೆಯರ್ ಮ್ಯಾನ್ ಆಗಿ ಬಿ.ಕೆ.ಧನಂಜಯ್ ರಾವ್, ಬ್ಲಡ್ ಬ್ಯಾಂಕ್ ಚೆಯರ್ ಮ್ಯಾನ್ ಆಗಿ ಶ್ರೀಧರ ಕೆ.ವಿ. ಸ್ಪೋರ್ಟ್ಸ್ ಚೆಯರ್ ಮ್ಯಾನ್ ಆಗಿ ಆದರ್ಶ ಕಾರಂತ, ನಿಯತಕಾಲಿಕ ಪತ್ರಿಕೆ “ರೋಟರ್” ಇದರ ಚೆಯರ್ ಮ್ಯಾನ್ ಆಗಿ ಕಿರಣ್ ಹೆಬ್ಬಾರ್ ಹಾಗೂ ಇಂಟರಾಕ್ಟ, ರೋಟರಾಕ್ಟ. ಆರ್ ಸಿ ಸಿ ಇದರ ಚೆಯರ್ ಮ್ಯಾನ್ ಆಗಿ ನಾರಾಯಣ ಭಿಡೆ, ಟಿ. ಆರ್.ಎಫ್ ಚೆಯರ್ ಮ್ಯಾನ್ ಆಗಿ ಶ್ರೀನಾಥ್ ಕೆ.ಎಮ್ ಅಯ್ಕೆಯಾಗಿದ್ದಾರೆ.

Related posts

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಸಾಂಕ್ರಮಿಕ ರೋಗಗಳ ಜಾಗೃತಿ ಕಾರ್ಯಕ್ರಮ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ

Suddi Udaya
error: Content is protected !!