23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ನ ಮುಂದಿನ ಅವಧಿಗೆ 55ನೇ ವರ್ಷದ ಅಧ್ಯಕ್ಷರಾಗಿ ಪ್ರೊ.ಪ್ರಕಾಶ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಮ್ ಎಮ್ ದಯಾಕರ್ ಉಜಿರೆ ಆಯ್ಕೆಯಾಗಿದ್ದಾರೆ.

ಖಜಾಂಜಿಯಾಗಿ ನಾರಾಯಣ ಪೈ, ದಂಡಪಾಣಿಯಾಗಿ ವಿವೇಕ ಸಂಪದ ಅರಿಗ, ನಿರ್ದೇಶಕರಾಗಿ ಪೂರಣ್ ವರ್ಮ, ತ್ರಿವಿ-‘ ಹೆಬ್ಬಾರ, ಮನೋರಮ ಭಟ್, ಪ್ರವೀಣ ಗೋಖಲೆ, ಸಂದೇಶ್ ರಾವ್, ಹಾಗೂ 214 ಪೊಲಿಯೊ ಚೆಯರ್ ಮ್ಯಾನ್ ಆಗಿ ಡಾ. ಶಶಿಧರ ಡೋಂಗ್ರೆ, ಪ್ರಾಜೆಕ್ಟ್‌ ಮತ್ತು ಸ್ಕಾಲರ್ ಚೆಯರ್ ಮ್ಯಾನ್ ಆಗಿ ಅಬೂಬಕ್ಕರ್, ಕಲ್ಮರಲ್ ಚೆಯರ್ ಮ್ಯಾನ್ ಆಗಿ ಡಾ.ಸುವೀರ್ ಜೈನ್, ಪಬ್ಲಿಕ್ ಇಮೇಜ್ ಚೆಯರ್ ಮ್ಯಾನ್ ಆಗಿ ಬಿ.ಕೆ.ಧನಂಜಯ್ ರಾವ್, ಬ್ಲಡ್ ಬ್ಯಾಂಕ್ ಚೆಯರ್ ಮ್ಯಾನ್ ಆಗಿ ಶ್ರೀಧರ ಕೆ.ವಿ. ಸ್ಪೋರ್ಟ್ಸ್ ಚೆಯರ್ ಮ್ಯಾನ್ ಆಗಿ ಆದರ್ಶ ಕಾರಂತ, ನಿಯತಕಾಲಿಕ ಪತ್ರಿಕೆ “ರೋಟರ್” ಇದರ ಚೆಯರ್ ಮ್ಯಾನ್ ಆಗಿ ಕಿರಣ್ ಹೆಬ್ಬಾರ್ ಹಾಗೂ ಇಂಟರಾಕ್ಟ, ರೋಟರಾಕ್ಟ. ಆರ್ ಸಿ ಸಿ ಇದರ ಚೆಯರ್ ಮ್ಯಾನ್ ಆಗಿ ನಾರಾಯಣ ಭಿಡೆ, ಟಿ. ಆರ್.ಎಫ್ ಚೆಯರ್ ಮ್ಯಾನ್ ಆಗಿ ಶ್ರೀನಾಥ್ ಕೆ.ಎಮ್ ಅಯ್ಕೆಯಾಗಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

Suddi Udaya
error: Content is protected !!