September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿರುವ ರಾಶಿ ಗಟ್ಟಲೆ ಗುಜರಿ‌ ಸಾಮಾಗ್ರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ: ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

ಮಚ್ಚಿನ: ಮಚ್ಚಿನ ಗ್ರಾಮದ ಬೆರ್ಬಲಾಜೆ ಗುಜರಿ ಅಂಗಡಿಯಲ್ಲಿ ಹಳೆಯ ಸಾಮಾಗ್ರಿಗಳು ರಾಶಿ ರಾಶಿಯಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದು ಅದರಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುವ ತಾಣವಾಗಿದೆ.

ಈ ಬಗ್ಗೆ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಜನರ ದೂರು ಕೇಳಿ ಬರುತ್ತಿದ್ದು ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಆರೋಗ್ಯ ಇಲಾಖೆ ಹಾಗೂ ಗ್ರಾ.ಪಂ, ಸಂಬಂಧ ಪಟ್ಟ ಅಧಿಕಾರಿಗಳು ಭೇಟಿ ನೀಡಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

Related posts

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಗುರುವಾಯನಕೆರೆ:ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ )ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು:ಉಪ್ಪಿನಂಗಡಿ ತಾಲೂಕು ಶ್ರೀ ಪಾಂಡುರಂಗ ಶಾಖೆ ಗುರುವಾಯನಕೆರೆ – ವಾರ್ಷಿಕೋತ್ಸವ ವೈಭವ

Suddi Udaya

ಖೋ ಖೋ ಪಂದ್ಯಾಟ: ನಯನಾಡು ಸರಕಾರಿ ಪ್ರೌಢ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!