23.7 C
ಪುತ್ತೂರು, ಬೆಳ್ತಂಗಡಿ
April 24, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

ತುಮಕೂರಿನಲ್ಲಿ ನಡೆದ ಹೆಚ್.ಸಿ ಎಲ್ ಪ್ರಾಯೋಜಿತ sports for change ಕ್ರೀಡಾಕೂಟದಲ್ಲಿ ದಕ್ಷಿಣ ಭಾರತ ಮಟ್ಟದ ಪ್ರೌಢಶಾಲಾ ವಿಭಾಗದ ಅಂತರ್ ರಾಜ್ಯ ಖೋ ಖೋ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಕೇರಳ ಮತ್ತು ಆಂಧ್ರ ತಂಡಗಳ ವಿರುದ್ಧ ಗೆಲುವು ದಾಖಲಿಸಿ, ತಮಿಳುನಾಡು,ತೆಲಂಗಾಣ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಸರಕಾರಿ ಪ್ರೌಢಶಾಲೆ ,ನಯನಾಡು ಇಲ್ಲಿಯ ವಿದ್ಯಾರ್ಥಿಗಳಾದ ಪವನ್, ಶ್ರುತನ್, ಶೋನಿತ್ ಮತ್ತು ಶಾನ್ವಿತ್.

Related posts

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya
error: Content is protected !!