22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕೆ.ಎಸ್ಎಂಸಿ ಎ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್ಎಂಸಿ ಎ ಉಜಿರೆ ಘಟಕದ ನಿರ್ದೇಶಕ ಫಾ| ಬಿಜು ಮ್ಯಾಥ್ಯೂಅಂಬಟ್, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪ್ರಾಂಶುಪಾಲರು ಫಾ| ಜಾರ್ಜ್ ಪುಧಿಯೆಡತ್, ಕೆ.ಎಸ್ಎಂಸಿ ಎ ಕೇಂದ್ರ ಸಮಿತಿಯ ಪಿಆರ್ ಒ ಪಿ.ಸಿ ಸೆಬಾಸ್ಟಿನ್, ಕೆ.ಎಸ್ಎಂಸಿ ಎ ಉಜಿರೆ ಅಧ್ಯಕ್ಷ ಜೋಬಿ ಮುಳವನ ಮಾಚಾರ್, ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಕಾರ್ಯದರ್ಶಿ ಜೈಸನ್ ಪಟ್ಟೆರಿಲ್ ಹಾಗೂ ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಯೂತ್ ಕೌನ್ಸಿಲ್ ಕೋಡಿನೇಟರ್ ಓಡಂಪಳ್ಳಿ, ಕೆ.ಎಸ್ಎಂಸಿ ಎ ಸದಸ್ಯರಾದ ಜೇಮ್ಸ್ ನೆಲ್ಲಿಕುನ್ನೆಲ್ ಸಣ್ಣಿ ಬೆಳಾಲು ಉಪಸ್ಥಿತರಿದ್ದರು.

Related posts

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya
error: Content is protected !!