September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕೆ.ಎಸ್ಎಂಸಿ ಎ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್ಎಂಸಿ ಎ ಉಜಿರೆ ಘಟಕದ ನಿರ್ದೇಶಕ ಫಾ| ಬಿಜು ಮ್ಯಾಥ್ಯೂಅಂಬಟ್, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪ್ರಾಂಶುಪಾಲರು ಫಾ| ಜಾರ್ಜ್ ಪುಧಿಯೆಡತ್, ಕೆ.ಎಸ್ಎಂಸಿ ಎ ಕೇಂದ್ರ ಸಮಿತಿಯ ಪಿಆರ್ ಒ ಪಿ.ಸಿ ಸೆಬಾಸ್ಟಿನ್, ಕೆ.ಎಸ್ಎಂಸಿ ಎ ಉಜಿರೆ ಅಧ್ಯಕ್ಷ ಜೋಬಿ ಮುಳವನ ಮಾಚಾರ್, ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಕಾರ್ಯದರ್ಶಿ ಜೈಸನ್ ಪಟ್ಟೆರಿಲ್ ಹಾಗೂ ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಯೂತ್ ಕೌನ್ಸಿಲ್ ಕೋಡಿನೇಟರ್ ಓಡಂಪಳ್ಳಿ, ಕೆ.ಎಸ್ಎಂಸಿ ಎ ಸದಸ್ಯರಾದ ಜೇಮ್ಸ್ ನೆಲ್ಲಿಕುನ್ನೆಲ್ ಸಣ್ಣಿ ಬೆಳಾಲು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya
error: Content is protected !!