23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕೆ.ಎಸ್ಎಂಸಿ ಎ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್ಎಂಸಿ ಎ ಉಜಿರೆ ಘಟಕದ ನಿರ್ದೇಶಕ ಫಾ| ಬಿಜು ಮ್ಯಾಥ್ಯೂಅಂಬಟ್, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪ್ರಾಂಶುಪಾಲರು ಫಾ| ಜಾರ್ಜ್ ಪುಧಿಯೆಡತ್, ಕೆ.ಎಸ್ಎಂಸಿ ಎ ಕೇಂದ್ರ ಸಮಿತಿಯ ಪಿಆರ್ ಒ ಪಿ.ಸಿ ಸೆಬಾಸ್ಟಿನ್, ಕೆ.ಎಸ್ಎಂಸಿ ಎ ಉಜಿರೆ ಅಧ್ಯಕ್ಷ ಜೋಬಿ ಮುಳವನ ಮಾಚಾರ್, ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಕಾರ್ಯದರ್ಶಿ ಜೈಸನ್ ಪಟ್ಟೆರಿಲ್ ಹಾಗೂ ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಯೂತ್ ಕೌನ್ಸಿಲ್ ಕೋಡಿನೇಟರ್ ಓಡಂಪಳ್ಳಿ, ಕೆ.ಎಸ್ಎಂಸಿ ಎ ಸದಸ್ಯರಾದ ಜೇಮ್ಸ್ ನೆಲ್ಲಿಕುನ್ನೆಲ್ ಸಣ್ಣಿ ಬೆಳಾಲು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya
error: Content is protected !!