23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

ನಿಡ್ಲೆ : ಇಲ್ಲಿಯ ಶಂಕರಡ್ಕ ನಿವಾಸಿ ಭೀಮ ಭಟ್ (86ವ.) ಹೃದಯಾಘಾತದಿಂದ ಜು. 1ರಂದು ನಿಧನರಾದರು.

ಕೃಷಿಕರಾದ ಇವರು ಯಕ್ಷಗಾನ ತಾಳಮದ್ದಳೆ ಅರ್ಥಧಾರಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya
error: Content is protected !!