July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಬೆಳ್ತಂಗಡಿ: ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ರವರ ಪತಿ ಹಿರಿಯ ಕಾಂಗ್ರೆಸ್ಸಿಗರಾದ ನೂಜೋಡಿ ಪ್ರಮೋದ್ ಕುಮಾರ್ ರವರು ಇತ್ತೀಚೆಗೆ ನಿಧನರಾಗಿದ್ದು ಅವರ ಮನೆಗೆ ಕಾಂಗ್ರೇಸ್ ಜಿಲ್ಲಾ ಮುಖಂಡ ಪದ್ಮರಾಜ್ ಆರ್ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಸಾದ್ ಎಂ.ಕೆ, ಗುರುರಾಜ್ ಗುರಿಪಳ್ಳ, ಶಾಂಭಾವಿ ಬಂಗೇರ, ರಾಘವೇಂದ್ರ ಪೂಜಾರಿ , ಸೌಮ್ಯ ಲಾಯಿಲ ಜೊತೆಗಿದ್ದರು.

Related posts

ವಿದ್ವತ್‌ ಪದವಿ ಪೂರ್ವ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!