23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

ಪಡಂಗಡಿ: ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ಪೊಯ್ಯೆಗುಡ್ಡೆ ಪಡಂಗಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ರಾಮು ಬಸ್ತಿಪಲ್ಕೆ, ಉಪಾಧ್ಯಕ್ಷರಾಗಿ ಜಗದೀಶ್ ಎರ್ಮಾಳ್ , ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಬಸ್ತಿ ಪಲ್ಕೆ, ಜತೆ ಕಾರ್ಯದರ್ಶಿ ಚಂದ್ರ ಸೌರವ್, ಕೋಶಾಧಿಕಾರಿಯಾಗಿ ಶ್ರೀಮತಿ ಸುಶೀಲಾ ಆಯ್ಕೆಯಾದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ರಮೇಶ್ ಪಿ., ಅಮ್ಮು ಕುಮಾರ್, ಸುನಂದ, ನಮಿತಾ, ಸ್ವಗತ್ , ಅಣ್ಣು ಗುತ್ತಿಗೆ ಗುಡ್ಡೆ , ಸುಂದರಿ, ಪ್ರಮೀಳಾ, ಲಕ್ಷ್ಮೀ, ಕಮಲಾಕ್ಷಿ , ಪ್ರಸದ್, ರಾಜೇಶ್, ವಸಂತ, ಸುಬ್ಬ , ಪ್ರಜ್ವಲ್, ಶಕಂರ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!